ಆದರೆ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬಿಗಿ ಭಾರತ-ನೇಪಾಳ ಗಡಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲು ಭಾರತೀಯ ಭದ್ರತಾ ಸಂಸ್ಥೆ ಮುಂದಾಗಿದೆ. ಅದಕ್ಕಾಗಿ ಜ್ಹುಲಗ್ಹಾಟ್ ಎಂಬ ಪ್ರಮುಖ ಬೈತಾಟಿಯ ಗಡಿ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಭಾರತಕ್ಕೆ ಹೋಗುವ ನೇಪಾಳೀಯರಲ್ಲಿ ಮಾನ್ಯತೆ ಹೊಂದಿದ ಗುರುತು ಚೀಟಿಯಿಲ್ಲದಿದ್ದರೆ ಅಂಥವರನ್ನು ವಾಪಸ್ಸು ಕಳುಹಿಸಲಾಗುವುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಮೋಹನ್ ಪ್ರಸಾದ್ ಪೊಕರಲ್ ತಿಳಿಸಿದ್ದಾರೆ.