28 ವಿಮಾನ ಸಿಬ್ಬಂದಿ ಸೇರಿದಂತೆ 242 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಇಂದು ಕರೆತಲಾಗಿದೆ. ಬ್ರಸೆಲ್ಸ್ ವಿಮಾನ ನಿಲ್ದಾಣ ಮತ್ತು ಮೆಟ್ರೊ ನಿಲ್ದಾಣಗಳಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಜೆಟ್ ಏರ್ ವೇಸ್ ನ ಇಬ್ಬರು ಭಾರತೀಯ ಸಿಬ್ಬಂದಿಗಳಾದ ಅಮಿತ್ ಮೋಟ್ವಾನಿ ಮತ್ತು ಗಗನ ಸಖಿ ಗಾಯಗೊಂಡಿದ್ದು, ಇನ್ನುಳಿದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದರು.