ರಾವಲ್ಪಿಂಡಿಯ ಸೇನಾ ಹಾಕಿ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿ ವಿದಾಯ ಭಾಷಣ ಮಾಡಿದ ರಹೀಲ್, ಭಾರತ ಕಾಶ್ಮೀರ ವಿಚಾರದಲ್ಲಿ ಆಕ್ರಮಣಕಾರಿ ನಿಲುವು ತೆಗೆದುಕೊಳ್ಳುತ್ತಿದೆ. ಇತ್ತೀಚಿನ ತಿಂಗಳಲ್ಲಿ ಭಾರತ ಕಾಶ್ಮೀರದಲ್ಲಿ ಆಕ್ರಮಣಕಾರಿ ನಿಲುವು ಮತ್ತು ಭಯೋತ್ಪದಾನೆಯನ್ನು ಹೆಚ್ಚಿಸುತ್ತಿದೆ ಎಂದರು.