ಬೀಜಿಂಗ್: ಅರುಣಾಚಲ ಪ್ರದೇಶದ ಜನರು ಭಾರತದ ಕಾನೂನುಬಾಹಿರ ಆಡಳಿತದಿಂದ ಕಷ್ಟದಲ್ಲಿ ಜೀವನ ನಡೆಸುತ್ತಿದ್ದು ಅವರು ಚೀನಾಕ್ಕೆ ಮರಳಲು ಇಚ್ಛಿಸುತ್ತಿದ್ದಾರೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ. ಅಲ್ಲದೆ ಧಾರ್ಮಿಕ ಗುರು ದಲೈಲಾಮಾ ಅವರಿಗೆ ಗಡಿನಾಡು ರಾಜ್ಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟ ಭಾರತ ಸರ್ಕಾರವನ್ನು ಅದು ಟೀಕಿಸಿದೆ.