ಅಂತರಾಷ್ಟ್ರೀಯ ಭದ್ರತೆ ಕುರಿತಂತೆ 6ನೇ ಮಾಸ್ಕೋ ಸಮಾವೇಶದಲ್ಲಿ ಮಾತನಾಡಿರುವ ಪಾಕಿಸ್ತಾನ ರಕ್ಷಣಾ ಸಚಿವ ಖವಾಜ ಅಸೀಫ್ ಅವರು, ಬಗೆಹರಿಯದ ಕಾಶ್ಮೀರದ ಸಮಸ್ಯೆ, ಇಡೀ ಕಾಶ್ಮೀರದ ಶಾಂತಿ ಹಾಗೂ ಸ್ಥಿರತೆಗೆ ಬೆದರಿಕೆಯೊಡ್ಡುವ ಸಾಮರ್ಥ್ಯವುಳ್ಳದ್ದಾಗಿದೆ. ಹೀಗಾಗಿ ಕಾಶ್ಮೀರ ಸಮಸ್ಯೆ ಬಗೆಹರಿಸಲು ಪಾಕಿಸ್ತಾನ ಪ್ರಯತ್ನಗಳನ್ನು ಮಾಡುತ್ತಿದ್ದರೂ, ಭಾರತ ಮಾತ್ರ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.