ಡೋಕ್ಲಾಮ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಲಿಬ್ರೆರೇಷನ್ ಆರ್ಮಿಯ ವಕ್ತಾರ ಕರ್ನಲ್ ವೂ ಕಿಯಾನ್, ಡೋಕ್ಲಾಮ್ ಬಿಕ್ಕಟ್ಟಿನ ಸಂಪೂರ್ಣ ಬೆಳವಣಿಗೆಗಳಿಂದ ಭಾರತ ಪಾಠ ಕಲಿಸಬೇಕಿದೆ. ಗಡಿ ಕುರಿತ ಒಪ್ಪಂದಗಳು ಮತ್ತು ಅಂತರಾಷ್ಟ್ರೀಯ ಕಾನೂನಿನ ಮೂಲಭೂತ ತತ್ತ್ವಗಳಿಗೆ ಭಾರತ ಬದ್ಧವಾಗಿರಬೇಕು ಎಂದು ಹೇಳಿದ್ದಾರೆ.