ಸಂಪ್ರದಾಯವಾದಿ ಯಹೂದಿಗಳ ಪ್ರಕಾರ ಜೊಸಪ್ ರಬ್ಬಾನ್ ಕ್ರಾಂಗನೂರ್ ನ ಶಿಂಘ್ಲಿಯ ರಾಜನಾಗಿದ್ದ ಎಂದು ಹೇಳಲಾಗುತ್ತದೆ. ಯಹೂದಿಗಳು ಕೊಚಿನ್ ಮತ್ತು ಮಲಬಾರ್ ಪ್ರದೇಶಗಳಿಗೆ ತೆರಳುವ ಮೊದಲು, ಕ್ರಾಂಗಾನೂರ್ ನಲ್ಲಿದ್ದರು, ಅಲ್ಲಿ ಯಹೂದಿಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಅನುಭವಿಸುತ್ತಿದ್ದರು ಎಂದು ಹೇಳಲಾಗಿದೆ. ಕ್ರಾಂಗಾನೂರ್ ಅಥವಾ ಶಿಂಘ್ಲಿಯನ್ನು ಪ್ರವಿತ್ರವಾದ ಎರಡನೇ ಜೆರುಸೇಲಂ ಎಂದು ಕರೆಯಲಾಗುತ್ತಿತ್ತು.