ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಪನಾಮಾ ದಾಖಲೆ ಸೋರಿದೆ ಕುರಿತಂತೆ ನನ್ನ ಹಿಂದೆ ಏನೇನು ನಡೆಯುತ್ತಿದೆ ಎಂಬುದು ನನ್ನ ಗ್ರಹಿಕೆಗೆ ಬಂದಿಲ್ಲ. ನಾಲ್ಕು ವರ್ಷಗಳ ನಮ್ಮ ಸರ್ಕಾರದಲ್ಲಿ, ಸರ್ಕಾರ ಯೋಜನೆಗಳಲ್ಲಿ ಭ್ರಷ್ಟಾಚಾರಗಳು ಕಂಡು ಬರದಿದ್ದ ಕಾರಣ. ನಮ್ಮ ಖಾಸಗಿ ವ್ಯವಹಾರಗಳ ಕಣ್ಣು ಹಾಕುತ್ತಿದ್ದಾರೆ. ಜೆಐಟಿ ಏನನ್ನು ಹುಡುಕಲು ಯತ್ನಿಸುತ್ತಿದೆ. ವಿಚಾರಣೆಗೆ ನಾನು ಹಾಜರಾಗುವುದಕ್ಕೂ ಮುನ್ನ ನಮ್ಮ ಶತ್ರುಗಳು ಹಾಜರಾಗಿರುತ್ತಾರೆಂದು ತಿಳಿಸಿದ್ದಾರೆ.