ಕರಾಚಿಯಲ್ಲಿರುವ ಮುಹಾಜಿರ್ಸ್ ಹಕ್ಕುಗಳಿಗಾಗಿ ಮುಟ್ಟಾಹಿದಾ ಖ್ವಾಮಿ ಮೂವ್ಮೆಂಟ್ (ಎಂಕ್ಯೂಎಂ) ಹೊರಾಟ ಮಾಡುತ್ತಿದ್ದು, ಸಂಘಟನೆಯ ನಾಯಕ ಅಲ್ತಾಫ್ ಹುಸೇನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಹಾಜಿರ್ಸ್ ಹಕ್ಕುಗಳ ಪರವಾಗಿ ಧ್ವನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ. ಲಂಡನ್ ನಲ್ಲಿರುವ ಪಾಕಿಸ್ತಾನದ ಸಂಘಟನೆಯ ಮುಖಂಡ ಪ್ರಧಾನಿ ನರೇಂದ್ರ ಮೋದಿ ಅವರು ಬಲೂಚಿಸ್ಥಾನದಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಾತ್ರ ಧ್ವನಿ ಎತ್ತುತ್ತಾರೆ. ಆದರೆ ಶತಮಾನಗಳಿಂದ ಭಾರತದಲ್ಲೇ ಜೀವಿಸಿದ್ದ ಜನರ ಹಕ್ಕುಗಳ ಬಗ್ಗೆ ಮಾತನಾಡುತ್ತಿಲ್ಲ ಎಂದಿದ್ದಾರೆ.