ಕಾಶ್ಮೀರದಲ್ಲಿ ಪರಿಸ್ಥಿತಿ ಗಂಭೀರತೆಯನ್ನು ಪಡೆದುಕೊಂಡಿದ್ದು, ಅಂತರಾಷ್ಟ್ರೀಯ ಸಮುದಾಯ ಮುಖ್ಯವಾಗಿ ವಿಶ್ವಸಂಸ್ಥೆ, ಇಸ್ಲಾಮಿಕ್ ಸಹಕಾರ ಸಂಸ್ಥೆ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಮಧ್ಯಪ್ರವೇಶಿಸಿ, ರಕ್ಷಣೆಯಿಲ್ಲದ ಕಾಶ್ಮೀರಿಗಳ ನಿರ್ದಯಿ ಹತ್ಯೆಯನ್ನು ನಿಲ್ಲಿಸಲು ಭಾರತಕ್ಕೆ ಕರೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.