ಮ್ಯಾನ್ಮಾನರ್ ಅಭಿವೃದ್ಧಿಗೆ ಭಾರತ ಮಹತ್ತರ ಕಾಣಿಕೆ ನೀಡಲು ಬಯಸಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವುದು ಭಾರತದ ಮಂತ್ರವಾಗಿದೆ. ಮ್ಯಾನ್ಮಾರ್ ರೊಹಿಂಗ್ಯಾ ಕಳವಳ ಭಾರತಕ್ಕೆ ಅರ್ಥವಾಗುತ್ತದೆ. ಭಾರತಕ್ಕೆ ಭೇಟಿ ನೀಡಲು ಬಯಸುವ ಮ್ಯಾನ್ಮಾರ್ ನಾಗರಿಕರಿಗೆ ಶೀಘ್ರದಲ್ಲಿಯೇ ಉಚಿತ ವೀಸಾಗಳನ್ನು ನೀಡಲಾಗುತ್ತದೆ. ರೊಹಿಂಗ್ಯಾ ಬಿಕ್ಕಟ್ಟು ಪರಿಹಾರಗೊಳ್ಳುವುದನ್ನು ಭಾರತದ ಬಯಸುತ್ತದೆ ಎಂದಿದ್ದಾರೆ.