ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಲು ಶಾಂಘೈ ಸಹಕಾರ ಸಂಘಟನೆ ಮೇಲೆ ಭಾರತದ ಒತ್ತಡ

ಭಯೋತ್ಪಾದನೆ ವಿರುದ್ಧ ಹೋರಾಡಲು ಶಾಂಘೈ ಸಹಕಾರ ಸಂಘಟನೆ ನೆರವಾಗಬೇಕು ಎಂದು ಭಾರತ ಕರೆ ನೀಡಿದೆ.
ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಲು ಶಾಂಘೈ ಸಹಕಾರ ಸಂಘಟನೆ ಮೇಲೆ ಭಾರತದ ಒತ್ತಡ
ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಲು ಶಾಂಘೈ ಸಹಕಾರ ಸಂಘಟನೆ ಮೇಲೆ ಭಾರತದ ಒತ್ತಡ
ಬೀಜಿಂಗ್: ಭಯೋತ್ಪಾದನೆ ವಿರುದ್ಧ ಹೋರಾಡಲು ಶಾಂಘೈ ಸಹಕಾರ ಸಂಘಟನೆ ನೆರವಾಗಬೇಕು ಎಂದು ಭಾರತ ಕರೆ ನೀಡಿದೆ. 
ಬೀಜಿಂಗ್ ನಲ್ಲಿ ಶಾಂಘೈ ಸಹಕಾರ ಸಂಘಟನೆ ಆಯೋಜಿಸಿದ್ದ ಪ್ರಾದೇಶಿಕ ಭಯೋತ್ಪಾದನೆ ವಿರೋಧಿ ಪರಿಷತ್ (ಆರ್ ಎಟಿಎಸ್) ನ 31 ನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಭಾರತದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ಆರ್.ಎನ್ ರವಿ, ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು ಎಸ್ ಸಿಒ-ಆರ್ ಎಟಿಎಸ್ ನಿಂದ ಭಾರತ ರಚನಾತ್ಮಕ ಸಹಕಾರವನ್ನು ಎದುರುನೋಡುತ್ತಿದೆ ಎಂದು ಹೇಳಿದ್ದಾರೆ. 
ಆರ್ ಎಟಿಎಸ್ ನ ಸಭೆಯಲ್ಲಿ ಅಂತಾರಾಷ್ಟ್ರೀಯ ಹಾಗೂ ಪ್ರಾದೇಶಿಕ ಭದ್ರತೆಯ ಬಗ್ಗೆ ಚರ್ಚೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com