ಕಳೆದ ಏಪ್ರಿಲ್ 12ರಂದು ಭಾರತದ 1,800 ಸಿಖ್ ಯಾತ್ರಿಕರು ಪಾಕಿಸ್ತಾನದಲ್ಲಿರುವ ಗುರುದ್ವಾರ ಪಂಜಾ ಸಾಹಿಬ್ಗೆ ತೆರಳಿದ್ದರು. ಈ ವೇಳೆ ಭಾರತೀಯ ಪ್ರಜೆಗಳಿಗೆ ಪಾಕ್ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಅಲ್ಲದೇ, ಸಿಖ್ ಯಾತ್ರಿಕರಿಗೆ ಒದಗಿಸಬಹುದಾದ ನೆರವಿಗೂ ಪಾಕ್ ಅಡ್ಡಿಪಡಿಸಿತ್ತು.