ಘಟನೆ ಕುರಿತಂತೆ ಹೇಳಿಕೆ ನೀಡಿರುವ ಲಂಡನ್ ವಿದೇಶಾಂಗ ಕಚೇರಿ ಮತ್ತು ಕಾಮನ್ ವೆಲ್ತ್ ಕಚೇರಿ, ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿದ್ದ ಕೆಲ ಸದಸ್ಯರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಯಶ್'ವರ್ಧನ್ ಕುಮಾರ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿಕೊಂಡಿದೆ.