ನಾಗೇಂದ್ರ ಕುಮಾರ್ ಅವರು ಮೂಲತಃ ಮುಂಬೈ ಮೂಲದವರಾಗಿದ್ದು, ಪ್ರಸ್ತುತ ತಾತ್ಕಾಲಿಕವಾಗಿ ಹಿಲ್ಸಾ ಶಿಬಿರದಲ್ಲಿ ಹೆಲಿಕಾಪ್ಚರ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಅಂತೆಯೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ದುರಂತದಲ್ಲಿ ಹೆಲಿಕಾಪ್ಟರ್ ನ ರೆಕ್ಕೆಗೂ ಹಾನಿಯಾಗಿದ್ದು, ದುರಂತಕ್ಕೀಡಾದ ಹೆಲಿಕಾಪ್ಟರ್ ಸೇವೆಯನ್ನು ರದ್ದುಗೊಳಿಸಲಾಗಿದೆ.