2008ರ ಮುಂಬೈ ದಾಳಿಯನ್ನು ಲಷ್ಕರ್ ಇ ತೊಯ್ಬಾ(ಎಲ್ಇಟಿ) ನಡೆಸಿತ್ತು. ದಾಳಿಗೆ ಕುರಿತಂತೆ ಹಲವು ಮಹತ್ವದ ದಾಖಲೆಗಳನ್ನು ಭಾರತ ಪಾಕಿಸ್ತಾನ ಸರ್ಕಾರಕ್ಕೆ ಕೊಟ್ಟಿದ್ದರು. ಈ ಹಿಂದಿನ ಸರ್ಕಾರ ಇವುಗಳನ್ನು ಅಲ್ಲಗೆಳೆಯುತ್ತಾ ಬಂದಿದ್ದವು. ಆದರೆ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯನ್ನು ತೀವ್ರವಾಗಿ ಖಂಡಿಸುತ್ತಿದ್ದು ಅಲ್ಲದೆ ಪಾಕಿಸ್ತಾನದ ಭಯೋತ್ಪಾದಕ ದಾಳಿಗಳಿಗೆ ಆರ್ಥಿಕ ನೀಡುತ್ತಿದೆ ಎಂದು ಪ್ರತಿಪಾದಿಸುತ್ತಾ ಬಂದಿದ್ದು ಇದೀಗ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಭೀತಿ ಎದುರಾಗಿದೆ.