ಇದೇ ಕಾರಣಕ್ಕಾಗಿ ಉಭಯ ಪಕ್ಷಗಳ ನಡುವಿನ ಕಾರ್ಯಕರ್ತರು, ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದ್ದು, ಪೊಲೀಸರ ಗುಂಡೇಟಿಗೆ 17 ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಘರ್ಷಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಪ್ರತಿಪಕ್ಷದ ಕಾರ್ಯಕರ್ತರಿಂದ ಓರ್ವ ಪೊಲೀಸ್ ಅಧಿಕಾರಿ ಸಹ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.