2015ರಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನೆ ವೇಳೆ ಖಲೀದ ಜಿಯಾ ನೇತೃತ್ವದ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಕಾರ್ಯಕರ್ತರು ಬಸ್ ಮೇಲೆ ಬಾಂಬ್ ಎಸೆದ ಕಾರಣ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಯಾ ಮತ್ತು ಬಿಎನ್ಪಿಯ 48 ಮಂದಿಯನ್ನು ಬಂಧಿಸುವಂತೆ ಆದೇಶ ನೀಡಿದೆ.