ವಿದೇಶಾಂಗ ಇಲಖೆಯೊಂದಿಗೆ ಚರ್ಚೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟಿಸಲಾಗುವುದು ಎಂದು ಖಾನ್ ಪಕ್ಷದ ನಾಯಕರು ಹೇಳಿದ್ದಾರೆ. ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಕ್ಕೆ ಮೋದಿಗೆ ಖಾನ್ ಧನ್ಯವಾದ ಹೇಳಿದ್ದು, ಉಭಯ ದೇಶಗಳ ನಡುವಿನ ವಿವಾದಗಳು ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಖಾನ್ ಅಭಿಪ್ರಾಯಪಟ್ಟಿದ್ದಾರೆ.