ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು, ಬಾಂಗ್ಲಾದೇಶ ಕಮ್ಯುನಿಸ್ಟ್ ಪಾರ್ಟಿಯ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಮುನ್ಷಿಗಂಜ್ ಜಿಲ್ಲೆಯ ಕಾಕಲ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಫ್ತಾರ್ ಕೂಟಕ್ಕೂ ಮುನ್ನ, ಬಚ್ಚು ಅವರು ತಮ್ಮ ಸ್ನೇಹಿತನನ್ನು ಭೇಟಿಯಾಗಲು ಅವರ ಔಷಧ ಅಂಗಡಿಗೆ ತೆರಳಿದ್ದಾಗ, ಎರಡು ಬೈಕ್ಗಳಲ್ಲಿ ಬಂದ ಐವರು ದುಷ್ಕರ್ಮಿಗಳು ಅವರನ್ನು ಹೊರಗೆಳೆದು ಗುಂಡು ಹಾರಿಸಿದ್ದಾರೆ.