ಮುಸ್ಲಿಂರು ಬಲವಂತವಾಗಿ ಬುದ್ದರನ್ನು ಮತಾಂತರ ಮಾಡುತ್ತಿದ್ದಾರೆ. ಜತೆಗೆ ಬೌದ್ಧ ಮಂದಿರಗಳನ್ನು ಧ್ವಂಸ ಮಾಡುತ್ತಿದ್ದಾರೆ ಎಂದು ಬೌದ್ಧರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಹಿಂಸಾಚಾರ ವಿಕೋಪಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಜಾರಿಗೆ ತರಲಾಗಿದೆ.