ರ್ಯಾಲಿಯೊಂದರಲ್ಲಿ ಈ ಘಟನೆ ನಡೆದಿದ್ದು, ಅಹ್ಸಾನ್ ಅವರ ಬಲ ಭುಜಕ್ಕೆ ಗಾಯಗಳುಂಟಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ವ್ಯಕ್ತಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು ಪಂಜಾಬ್ ಮುಖ್ಯಮಂತ್ರಿ ಶಹಾಬಾಜ್ ಶರೀಫ್ ಘಟನೆ ಬಗ್ಗೆ ವರದಿ ಕೇಳಿದ್ದಾರೆ