ರಾಮಾಯಣ ಸರ್ಕ್ಯೂಟ್ ನಲ್ಲಿ ಭಾರತ ಸರ್ಕಾರ ದೇಶದ 15 ಸ್ಥಳಗಳನ್ನು ಗುರ್ತಿಸಲಾಗಿದೆ. ಇದರಲ್ಲಿ ಉತ್ತರಪ್ರದೇಶದ ಅಯೋಧ್ಯೆ, ನಂದಿ ಗ್ರಾಮ್, ಶೃಂಗವೇರ್ ಪುರ ಮತ್ತು ಚಿತ್ರಕೂಟ, ಬಿಹಾರದ ಸೀತಾಮಡಿ, ಬಕ್ಸರ್ ಮತ್ತು ದರ್ಭಂಗಾ, ಮಧ್ಯಪ್ರದೇಶದ ಚಿತ್ರಕೂಟ, ಒಡಿಸಾದ ಮಹೇಂದ್ರ ಗಿರಿ, ಛತ್ತೀಸ್ಗಢದ ಜಗದಾಲ್ ಪುರ, ಮಹಾರಾಷ್ಟ್ರದ ನಾಶಿಕ್ ಮತ್ತು ನಾಗಪುರ, ತೆಲಂಗಾಣದ ಭದ್ರಾಚಲಮ್, ಹಾಗೂ ತಮಿಳುನಾಡಿನ ರಾಮೇಶ್ವರಂ, ಕರ್ನಾಟಕದ ಹಂಪಿ ರಾಮಾಯಣ ಸರ್ಕ್ಯೂಟ್ ನಲ್ಲಿವೆ ಎಂದು ಹೇಳಿದ್ದಾರೆ.