ಕರ್ನಾಟಕದ ಜನಾದೇಶ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧವಿತ್ತು. ಬಿಜೆಪಿಗೆ ಜನರು ಬೆಂಬಲ ನೀಡಿದ್ದರು. ಆದರೆ, ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ರಚನೆ ಮಾಡುತ್ತಿದೆ. ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾಗಿರಬಹುದು. ಆದರೆ, ಜನರ ಸಹಾನುಭೂತಿ, ಮನಸ್ಸನ್ನು ಬಿಜೆಪಿ ಗೆದ್ದಿದೆ ಎಂದು ಹೇಳಿದ್ದಾರೆ.