ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯುಎನ್ಇಪಿ ಕಾರ್ಯಕಾರಿ ಸಾಮಾನ್ಯ ನಿರ್ದೇಶಕರು, ಘಟನೆಯಿಂದಾಗಿ ತೀವ್ರ ಆತಂಕವಾಗಿದೆ. ಪ್ರತಿಭಟನೆ ಹಿಂಸಾಚಾರ ರಹಿತವಾಗಿರುತ್ತದೆ ಎಂದು ಭಾವಿಸಿದ್ದೇವೆ. ಅಂತೆಯೇ ಗೋಲಿಬಾರ್ ನಲ್ಲಿ ಮೃತರ ಕುಟುಂಬಕ್ಕೆ ನಾವು ಸಂತಾಪ ಸೂಚಿಸುತ್ತೇವೆ. ಅವರ ಕುಟುಂಬಸ್ಥರಿಗೆ ದೇವರು ಅಗಲಿಕೆ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಅಂತೆಯೇ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಎರಿಕ್ ಸೊಲ್ಹಿಮ್ ಹೇಳಿದ್ದಾರೆ.