"ಪತ್ರದಲ್ಲಿ ನಾನು ಪ್ರಸ್ತಾಪಿಸಿದ್ದ ಆತಂಕಕಾರಿ ವಿಷಯಗಳ ಬಗ್ಗೆ ಶ್ವೇತ ಭವನ ಉತ್ತರಿಸಿಲ್ಲ, ಬದಲಾಗಿ ಘಟನೆ ನಡೆದ ಬಳಿಕ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ, ಎಷ್ಟೆಲ್ಲಾ ಸಭೆಗಳನ್ನು ಮಾಡಿದ್ದೇವೆ ಎಂಬುದನ್ನು ಹೇಳಲಾಗಿತ್ತು. ಇದನ್ನು ಗಮನಿಸಿದ ಶಿಕ್ಷಕಿ ಪತ್ರದಲ್ಲಿದ್ದ ಅಕ್ಷರ ಹಾಗೂ ವ್ಯಾಕರಣ ದೋಷಗಳನ್ನು ಗುರುತಿಸಿ, ನೀವು ಗ್ರಾಮರ್ ನ್ನು ಪರಿಶೀಲಿಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.