ಉತ್ಖನನದ ವೇಳೆ ಕೇವಲ ಮೃತರ ಅಸ್ಥಿಪಂಜರಗಳನ್ನು ಮಾತ್ರವಲ್ಲದೆ ಅವರು ಧರಿಸಿದ್ದ ಕೆಲವು ಆಭರಣಗಳು, ಪಿಂಗಾಣಿ, ಸಿರಾಮಿಕ್ ಹಾಗೂ ಇತರೆ ಕೆಲ ಲೋಘದ ವಸ್ತುಗಳು ಸಹ ದೊರಕಿದೆ. "ಮೂಳೆಗಳು ಚದುರಿದ ಅಥವಾ ಬಿಡಿ ಬಿಡಿಯಾಗಿದ್ದ ಕಾರಣ ದೇಹದ ಗುರುತು ಪತ್ತೆ ಮಾಡುವುದು ಕಠಿಣವಾಗಲಿದೆ. ಅಲ್ಲದೆ ಕೆಲ ಎಲುಬುಗಳು ನಾಪತ್ತೆಯಾಗಿದೆ ಎಂದು ಅವರು ವಿವರಿಸಿದ್ದಾರೆ.