ಗುರುದ್ವಾರದ ಬಳಿ ಬಂದ ಬಳಿಕ ಅಧಿಕಾರಿಗಳನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದಿದ್ದಾರೆ. ಸಾಮಾನ್ಯ ಯಾತ್ರಾರ್ಥಿಗಳಂತೆಯೇ ತಮ್ಮನ್ನೂ ಒಳ ಪ್ರವೇಶಿಸಲು ಬಿಡುವಂತೆ ತಿಳಿಸಿದರೂ, ಪಾಕಿಸ್ತಾನ ಅಧಿಕಾರಿಗಳು ಕೇಳಿಲ್ಲ. ಪಂಜಾಬ್ ಸಿಂಘ್ ಸಂಗತ್ ಮುಖ್ಯಸ್ಥ ಗೋಪಾಲ್ ಸಿಂಗ್ ಚಾವ್ಲಾ ಅವರು ಭಾರತೀಯ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿ, ಮತ್ತೊಂದು ದಿನ ಬರುವಂತೆ ತಿಳಿಸಿದ್ದಾರೆಂದು ತಿಳಿಸಿದ್ದಾರೆ.