ಭಯೋತ್ಪಾದನೆ, ಹವಾಮಾನ ಬದಲಾವಣೆ, ಸಮರ್ಥನೀಯ ಅಭಿವೃದ್ಧಿ ಗುರಿಗಳು ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಆಗಬೇಕಿರುವ ಬದಲಾವಣೆ ಬಗ್ಗೆ ಮಾತನಾಡಿರುವ ಸುಷ್ಮಾ ಸ್ವರಾಜ್, ವಸುದೈವ ಕುಟುಂಬಕಂ ಎಂಬುದು ಭಾರತದ ತತ್ವ. ಇಡಿ ವಿಶ್ವ ಒಂದೇ ಕುಟುಂಬವಿದ್ದಂತೆ ಹಾಗೂ ಆ ಕುಟುಂಬದಲ್ಲಿ ಪರಸ್ಪರ ಸಂವೇದನೆಯಿರಬೇಕು ಎಂದು ಹೇಳಿದ್ದಾರೆ.