ಸುಷ್ಮಾ ಸ್ವರಾಜ್ ಚೀನಾ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು, ಈಗ ಚೀನಾ ಸಹ ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿ ಭಾರತದ ಹೇಳಿಕೆಗೆ ಧ್ವನಿಗೂಡಿಸಿರುವುದು ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ತೀವ್ರ ಹಿನ್ನಡೆಯುಂಟಾಗುವುದಕ್ಕೆ ಕಾರಣವಾಗಿದ್ದು, ಈಗ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನ ಅಕ್ಷರಶಃ ಏಕಾಂಗಿಯಾಗಿದೆ.