ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಈ ದಾಳಿಯನ್ನು ಖಂಡಿಸಿದ್ದು, "ಇಂತಹ ದುಷ್ಕೃತ್ಯಕ್ಕೆ ನಮ್ಮ ಪ್ರದೇಶದಲ್ಲಿ ಯಾವುದೇ ಅವಕಾಶವಿಲ್ಲ, ಭಾರತ ದೇಶವು ಇಂತಹ ಸಮಯದಲ್ಲಿ ಶ್ರೀಲಂಕಾ ಜನರೊಂದಿಗೆ ಬೆಂಬಲವಾಗಿ ನಿಲ್ಲಲಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಮತ್ತು ಗಾಯಗೊಂಡಿರುವವರೆಗೆ ನನ್ನ ಸಂತಾಪ ಮತ್ತು ಪ್ರಾರ್ಥನೆಗಳು" ಎಂದು ಟ್ವೀಟ್ ಮಾಡಿದ್ದಾರೆ.