ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತ ತನ್ನ ಪ್ರಜೆಗಳ ಅಗತ್ಯಗಳನ್ನು ರಕ್ಷಿಸುವುದು, ಅವರಿಗೆ ಸಮಾನ ಹಕ್ಕುಗಳನ್ನು ಒದಗಿಸುವ ಅವಕಾಶವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವ ಪ್ರಾತಿನಿಧಿತ್ವದಲ್ಲಿ ಪಾರದರ್ಶಕತೆ ಕಾಪಾಡುವುದು ಮತ್ತು ರಾಜಕೀಯ ಪಾಲ್ಗೊಳ್ಳುವಿಕೆ ಬಹಳ ಮುಖ್ಯವಾದುದಾಗಿರುತ್ತದೆ. ಜಮ್ಮು-ಕಾಶ್ಮೀರದ ವಿಚಾರದಲ್ಲಿ ಭಾರತ ಸರ್ಕಾರ ಈ ತತ್ವಗಳನ್ನು ಪಾಲಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.