ಈವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಹಾಗೂ ಜನರ ಸ್ಥಳಾಂತರಕ್ಕೆ ಆದೇಶ ನೀಡಲಾಗಿಲ್ಲ. ಈ ಹಿಂದೆಯೇ ಜ್ವಾಲಾಮುಖಿಯ ಸುತ್ತಮುತ್ತ ಪ್ರದೇಶದಲ್ಲಿ ನಿರ್ಬಂಧ ಹೇರಲಾಗಿದ್ದು, ಇಲ್ಲಿ ಯಾರೂ ವಾಸವಿಲ್ಲ ಎಂದು ತಿಳಿದುಬಂದಿದೆ. ಇನ್ನು ಜ್ವಾಲಾಮುಖಿಯ ಹೊಗೆಯಿಂದಾಗಿ ಮೌಂಟ್ ಸಿನಾಬಂಗ್ ವಿಮಾನ ಹಾರಾಟಕ್ಕೆ ಸಮಸ್ಯೆ ಎದುರಾಗಿದ್ದು, ಸರ್ಕಾರದ ಆದೇಶಕ್ಕಾಗಿ ವಿಮಾನಯಾನ ಸಂಸ್ಥೆಗಳು ಕಾಯುತ್ತಿವೆ ಎಂದು ತಿಳಿದುಬಂದಿದೆ.