ಟರ್ಕಿಪಡೆಗಳ ಹಿಮ್ಮೆಟ್ಟಿಸುವಿಕೆಗೆ ರಾಜಕೀಯ ವಿಫಲವಾದರೆ, ಯುದ್ದವೇ ಮಾರ್ಗ; ಬಷರ್ ಅಲ್- ಅಸದ್ ಎಚ್ಚರಿಕೆ
ಟರ್ಕಿಪಡೆಗಳ ಹಿಮ್ಮೆಟ್ಟಿಸುವಿಕೆಗೆ ರಾಜಕೀಯ ವಿಫಲವಾದರೆ, ಯುದ್ದವೇ ಮಾರ್ಗ; ಬಷರ್ ಅಲ್- ಅಸದ್ ಎಚ್ಚರಿಕೆ

ಟರ್ಕಿಪಡೆಗಳ ಹಿಮ್ಮೆಟ್ಟಿಸುವಿಕೆಗೆ ರಾಜಕೀಯ ವಿಫಲವಾದರೆ, ಯುದ್ದವೇ ಮಾರ್ಗ; ಬಷರ್ ಅಲ್- ಅಸದ್ ಎಚ್ಚರಿಕೆ 

ಉತ್ತರ  ಸಿರಿಯಾದಿಂದ ಟರ್ಕಿಯ  ಸೇನಾ  ಪಡೆಗಳನ್ನು ಹಿಂಪಡೆಯುವಲ್ಲಿ ರಾಜಕೀಯ ಮಾರ್ಗಗಳು ಒಂದೊಮ್ಮೆ ವಿಫಲವಾದರೆ, ಯುದ್ದವೊಂದೇ  ನಮಗುಳಿದಿರುವ ಏಕೈಕ ಮಾರ್ಗ ಎಂದು ಸಿರಿಯಾ ಅಧ್ಯಕ್ಷ  ಬಷರ್  ಅಲ್ - ಅಸದ್   ಎಚ್ಚರಿಕೆ ನೀಡಿದ್ದಾರೆ.

ಡಮಾಸ್ಕಸ್: ಉತ್ತರ  ಸಿರಿಯಾದಿಂದ ಟರ್ಕಿಯ  ಸೇನಾ  ಪಡೆಗಳನ್ನು ಹಿಂಪಡೆಯುವಲ್ಲಿ ರಾಜಕೀಯ ಮಾರ್ಗಗಳು ಒಂದೊಮ್ಮೆ ವಿಫಲವಾದರೆ, ಯುದ್ದವೊಂದೇ  ನಮಗುಳಿದಿರುವ ಏಕೈಕ ಮಾರ್ಗ ಎಂದು ಸಿರಿಯಾ ಅಧ್ಯಕ್ಷ  ಬಷರ್  ಅಲ್ - ಅಸದ್   ಎಚ್ಚರಿಕೆ ನೀಡಿದ್ದಾರೆ.

ಸಿರಿಯಾದ ನ್ಯಾಷನಲ್  ಟಿವಿಗೆ  ನೀಡಿರುವ ಸಂದರ್ಶನದಲ್ಲಿ  ಬಷರ್ ಅಲ್ - ಅಸದ್, ಉತ್ತರ ಸಿರಿಯಾದಲ್ಲಿ ಸುರಕ್ಷಿತ ವಲಯ ನಿರ್ಮಿಸಲು ಟರ್ಕಿ- ರಷ್ಯಾ ಮಾಡಿಕೊಂಡಿರುವ ಇತ್ತೀಚಿನ ಒಪ್ಪಂದದಿಂದ, ಸಿರಿಯಾದ ಸೇನಾ ಸಮನ್ವಯದೊಂದಿಗೆ ಗಡಿ ಪ್ರದೇಶದಿಂದ  ಕುರ್ದೀಷ್  ಹೋರಾಟಗಾರರನ್ನು ಹೊರಹಾಕಲು ಸೂಕ್ತವಾಗಿದೆ  ಎಂದು ತಿಳಿಸಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com