ಸಿಖ್ಖರ ಗುರುದ್ವಾರದ ಮೇಲೆ ಭೀಕರ ಉಗ್ರ ದಾಳಿ, 25 ಮಂದಿ ದುರ್ಮರಣ!

ಶಸ್ತ್ರಸಜ್ಜಿತ ಉಗ್ರರು ಸಿಖ್ ಗುರುದ್ವಾರ ಮೇಲೆ ನಡೆಸಿದ ಉಗ್ರ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಶಸ್ತ್ರಸಜ್ಜಿತ ಉಗ್ರರು ಸಿಖ್ ಗುರುದ್ವಾರ ಮೇಲೆ ನಡೆಸಿದ ಉಗ್ರ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಕಾಬೂಲ್ ನ ಶೋರ್ ಬಜಾರ್ ಪ್ರದೇಶದಲ್ಲಿನ ಗುರುದ್ವಾರದ ಮೇಲೆ ಬಂದೂಕುಧಾರಿಗಳ ಗುಂಪು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದ್ದು 25 ಮಂದಿ ಸಾವನ್ನಪ್ಪಿದ್ದಾರೆ.

ಉಗ್ರ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ವಹಿಸಿಕೊಂಡಿದೆ. ಎಸ್ಐಟಿ ಗುಪ್ತಚರ ಪ್ರಕಾರ, ಐಎಸ್ಕೆಪಿಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ಐಎಸ್ಐ ಈ ಮಾರಣಾಂತಿಕ ದಾಳಿಯನ್ನು ಆಯೋಜಿಸಿದೆ ಎಂದು ಭಾರತೀಯ ಭದ್ರತಾ ಸಂಸ್ಥೆಗಳು ನಂಬಿವೆ. 

ಈ ಭೀಕರ ಉಗ್ರ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com