ಕೊರೊನಾ ವಿರುದ್ಧದ ಹೋರಾಟ 1971ರ ಸ್ವಾತಂತ್ರ್ಯ ಯುದ್ಧದಂತೆ: ಶೇಖ್ ಹಸೀನಾ

ಬಾಂಗ್ಲಾದೇಶ ಎಂತಹ ಕಷ್ಟಕರ ಸನ್ನಿವೇಶವನ್ನೂ ಎದುರಿಸಲು ಸಿದ್ಧವಿದೆ ಎಂದು ಪ್ರಧಾನಮಂತ್ರಿ ಶೇಖ್ ಹಸೀನಾ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶೇಖ್ ಹಸೀನಾ
ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶ ಎಂತಹ ಕಷ್ಟಕರ ಸನ್ನಿವೇಶವನ್ನೂ ಎದುರಿಸಲು ಸಿದ್ಧವಿದೆ ಎಂದು ಪ್ರಧಾನಮಂತ್ರಿ ಶೇಖ್ ಹಸೀನಾ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನದ ಮುನ್ನಾ ದಿನವಾದ ಬುಧವಾರ ಅವರು ದೇಶದ ಜನತೆಯನ್ನುದ್ದೇಸಿಸಿ ಮಾತನಾಡಿದರು.

ಬಾಂಗ್ಲಾದೇಶದಲ್ಲಿ 39 ಕೊರೋನಾ ಸೋಂಕು ಪತ್ತೆಯಾಗಿದ್ದು 5 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com